ಮೊದಲು ಕೊರೋನಾ ಓಡಿಸೋಣ: ಆಮೇಲೆ ರಾಜಕೀಯ ಮಾಡೋಣ- ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು….

ಬೆಂಗಳೂರು,ಜು,23,2020(www.justkannada.in):  ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ರಾಜ್ಯ ಸರ್ಕಾರ 2ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ  ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಗ್ರಾಮೀಣಾಬೀವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.jk-logo-justkannada-logo

ಸಿದ್ಧರಾಮಯ್ಯ ಆರೋಪ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಮೊದಲು ಕೊರೋನಾ ಓಡಿಸೋಣ. ಅಮೇಲೆ ರಾಜಕೀಯ ಮಾಡೋಣ. ಸಿದ್ಧರಾಮಯ್ಯ ಪ್ರತಿಪಕ್ಷದ ನಾಯಕರು. ಕಾಂಗ್ರೆಸ್ ನಾಯಕತ್ವ ಪಡೆಯಲು ಪೈಪೋಟಿ ಇದೆ. ಹೀಗಾಗಿ ನಾ ಮುಂದು ತಾ ಮುಂದು ಎಂದು ಕಚ್ಚಾಡುತ್ತಿದ್ದಾರೆ. ಅದ್ದರಿಂದಲೇ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.First - Corona – politics-Minister -KS Eshwarappa - Siddaramaiah

ಇಂದು ಬೆಳಿಗ್ಗೆ ಸುದ್ಧಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ದ 2 ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಮಾಡಿ ಆರೋಪದ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ದಾಖಲೆ ಬಿಡುಗಡೆ ಮಾಡಿದ್ದರು.

Key words: First – Corona – politics-Minister -KS Eshwarappa – Siddaramaiah