• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru Essentials
    • Essential Services in Mysuru
    • Mysore PIN Codes
Search
21.9 C
Bengaluru
Saturday, March 25, 2023
  • About Us
  • Contact
Sign in
Welcome! Log into your account
Forgot your password? Get help
Password recovery
Recover your password
A password will be e-mailed to you.
JustKannada.in Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
JustKannada.in
  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru Essentials
    • Essential Services in Mysuru
    • Mysore PIN Codes
Home Front Page ನೆರೆ ಸಂತ್ರಸ್ತರ ಖಾತೆಗೆ ಪರಿಹಾರ ಹಣ, ಅಕ್ರಮಕ್ಕೆ ಕಡಿವಾಣ ಹಾಕಲು ಕ್ರಮ: ನಳೀನ್ ಕುಮಾರ್ ಕಟೀಲ್
  • Front Page
  • News

ನೆರೆ ಸಂತ್ರಸ್ತರ ಖಾತೆಗೆ ಪರಿಹಾರ ಹಣ, ಅಕ್ರಮಕ್ಕೆ ಕಡಿವಾಣ ಹಾಕಲು ಕ್ರಮ: ನಳೀನ್ ಕುಮಾರ್ ಕಟೀಲ್

By
webmaster
-
October 6, 2019
Share
Facebook
Twitter
Pinterest
WhatsApp
    Promotion

    ಬೆಂಗಳೂರು, ಅಕ್ಟೋಬರ್, 06, 2019 (www.justkannada.in): ನೆರೆ ಸಂತ್ರಸ್ತರ ಪರಿಹಾರದಲ್ಲಿ ಅಕ್ರಮಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ರಾಜ್ಯವನ್ನು ನೆರೆ ಮತ್ತು ಬರ ಭೀಕರವಾಗಿ ಕಾಡಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಉತ್ತಮ ರೀತಿಯಲ್ಲಿ ಈ ಪರಿಸ್ಥಿತಿಯನ್ನು ನಿರ್ವಹಣೆ ಮಾಡಿದ್ದಾರೆ. ನೆರೆ ಬಂದಾಗ ಸಿಎಂ ಯಡಿಯೂರಪ್ಪ ನೆರೆ ಪ್ರದೇಶಗಳಲ್ಲಿ ಓಡಾಡಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಇನ್ನು ಬಿಜೆಪಿ ರಾಜ್ಯಾಧ್ಯಕ್ಷನಾದ ಬಳಿಕ ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಪಕ್ಷದ ಕಾರ್ಯಗಳಿಗೆ ಜನ ಸ್ಪಂದಿಸಿದ್ದಾರೆ. ಸಂತ್ರಸ್ತರ ಭಾವನೆಗಳನ್ನು ನಮ್ಮ ಸರ್ಕಾರ ಪೂರೈಸಿದೆ. ಪರಿಹಾರ ಸೂಕ್ತವಾಗಿ ಸಂತ್ರಸ್ಥರನ್ನು ತಲುಪಲಿ ಎಂಬ ಕಾರಣಕ್ಕೆ ನೇರವಾಗಿ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    • TAGS
    • flood relief amount will credit beneficiary account says nalin kumar kateel
    Share
    Facebook
    Twitter
    Pinterest
    WhatsApp
      Previous articleನೆರೆ ಸಂತ್ರಸ್ತರ ಕೂಗು ಕೇಳದ ರಾಜ್ಯ ಸರ್ಕಾರ ಸತ್ತು ಹೋಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೊಶ
      Next articleಯಾದಗಿರಿ ಜಿಲ್ಲೆಯಲ್ಲಿ ಸಿಎಂ ಯಡಿಯೂರಪ್ಪಗೆ ಧಿಕ್ಕಾರದ ಸ್ವಾಗತ, ಕಪ್ಪು ಬಾವುಟ ಪ್ರದರ್ಶನ
      webmaster

      RELATED ARTICLESMORE FROM AUTHOR

      Front Page

      ದೇಶದ ಧ್ವನಿಗಾಗಿ ಹೋರಾಟ: ಏನು ಬೇಕಾದರೂ ಕಳೆದುಕೊಳ್ಳಲು ಸಿದ್ಧ-ಅನರ್ಹತೆ ಕುರಿತು ರಾಹುಲ್ ಗಾಂಧಿ ಪ್ರತಿಕ್ರಿಯೆ.

      Front Page

      ಸಿದ್ಧರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ- ಶಾಸಕ ಯತೀಂದ್ರ ಸಿದ್ಧರಾಮಯ್ಯ.

      Front Page

      ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆ ಹಿಂದೆ ಷಡ್ಯಂತ್ರ- ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ.

      - Advertisement -

      HOT NEWS

      mysore- DC-Abhiram jee Shankar-ashada- chamundi hills
      Front Page

      ಆಷಾಢ ಮಾಸದ ವೇಳೆ ಚಾಮುಂಡಿಬೆಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಮುಂದಿನ ವಾರ ನಿರ್ಧಾರ-ಮೈಸೂರು ಡಿಸಿ...

      Front Page

      ‘’ಮನ್ ಕೀ ಬಾತ್ ಗೆ ಕ್ಷಣಗಣನೆ’’ ಕೃಷಿ ತಿದ್ದುಪಡಿ ಕಾಯ್ದೆ ಕುರಿತು ಪ್ರಸ್ತಾಪಿಸುವ ಸಾಧ್ಯತೆ…!

      Front Page

      ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರಿಗೆ ‘ಜಗಜ್ಯೋತಿ ಪ್ರಶಸ್ತಿ’..

      cm-bs-yeddyurappa-our-leader-minister-r-ashok
      Front Page

      ಬಿಎಸ್ ವೈ ಅವರೇ ನಮ್ಮ ನಾಯಕರು: ಅವರು ಯುವಕರನ್ನ ನಾಚಿಸುವಂತೆ ಕೆಲಸ ಮಾಡ್ತಿದ್ದಾರೆ- ಸಚಿವ...

      JK on Instagram

      @justkannada
      3,059 Followers
      Follow
      ದಾವಣಗೆರೆ  ನಗರದಲ್ಲಿ ನೂತನ ' ಜಾನ್ಸಿ ಕಿಯಾ ಶೋರೂಮ್ '  ಅನ್ನು ಸಂಸದ ಜಿ. ಎಂ ಸಿದ್ದೇಶ್ವರ್ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ಉದ್ಘಾಟಿಸಿದರು. ಈ ವೇಳೆ ಜಾನ್ಸಿಕಿಯಾದ ಮ್ಯಾನೇಜಿಂಗ್ ಡೈರೆಕ್ಟರ್, ರಾಜ್ಯ ಬಿ.ಜೆ.ಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ ರಾಘವೇಂದ್ರ ಹಾಗೂ ಮತ್ತಿತರರು ಹಾಜರಿದ್ದರು.
 #JUSTKANNADA #karnataka #BJP #Kiya
      ಕಬಿನಿ
      ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
 #karnataka #KarnatakaCM #JUSTKANNADA #narendramodi #BJP
      JustKannada.in
      Just Kannada is a global platform for all issues related to Kannada. At the very root, it’s a news-driven portal.
      Contact us: info@justkannada.in

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      March 30, 2020

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      June 16, 2019

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      January 5, 2021

      POPULAR CATEGORY

      • Front Page30849
      • News30838
      • Politics16548
      • Cinema3063
      • Crime2416
      • Sports1179
      • Tenders323
      • Media Masala251
      • Disclaimer
      • Privacy
      • Advertisement
      • Contact Us
      • Grievances
      © Designed with Love @ WebNock