ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ..

ಬೆಂಗಳೂರು,ಜುಲೈ,15,2021(www.justkannada.in):  ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ದೂರು ನೀಡಿರುವ ವಿಚಾರ ಕುರಿತು  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.jk

ಇದು ಮತ್ತೊಂದು ರೀತಿ ತಿರುವು ಪಡೆಯಲಿದೆ.  ಈ ಬಗ್ಗೆ ಸರ್ಕಾರ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ. ಸಾರ್ವಜನಿಕ ಜೀವನದಲ್ಲಿವವರು ಅವರೇ ತಿಳಿದುಕೊಳ್ಳಬೇಕು.  ಜನರ ಜತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ ಅವರೇ  ತಿಳಿದುಕೊಳ್ಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Key words:  Former CM- HD Kumaraswamy- Actor -Darshan -assaulting -supplier