ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ.

kannada t-shirts

ಬೆಂಗಳೂರು,ಜೂನ್,24,2022(www.justkannada.in): ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟಿಸಲಾಗಿದೆ. ಜೂನ್ 27 ರಂದು ಸೋಮವಾರ ಕೆಂಪೇಗೌಡರ ಜಯಂತಿಯಂದು  ಮೂವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.

Key words: Former CM- SM Krishna – International Kempegowda- Award

 

website developers in mysore