ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಮೇಯರ್ ಸಂಪತ್ ರಾಜ್…

kannada t-shirts

ಬೆಂಗಳೂರು,ಡಿಸೆಂಬರ್,8,2020(www.justkannada.in):  ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್  ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.logo-justkannada-mysore

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು  ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಸಂಪತ್ ರಾಜ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.former-mayor-sampath-raj-bail-appeal-high-court

ಸಂಪತ್ ರಾಜ್ ಜಾಮೀನು ಕೋರಿ ಸೆಷನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್  ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆ ಸಂಪತ್ ರಾಜ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Key words: former mayor –Sampath Raj- bail- appeal-High Court

website developers in mysore