ಮಾಜಿ ಸಚಿವ ಬಿ.ಡಿ.ಬಸವರಾಜ್ ನಿಧನ…

kannada t-shirts

ಹಾಸನ,ಮಾರ್ಚ್,22,2021(www.justkannada.in): ಮಾಜಿ ಸಚಿವ ಬಿ.ಡಿ.ಬಸವರಾಜ್ ನಿಧನರಾಗಿದ್ದಾರೆ.jk

ಮಾಜಿ ಸಚಿವ ಹಾಗೂ ಜೆ.ಡಿ‌.ಎಸ್ ಪಕ್ಷಕ್ಕೆ ಕ್ಷೇತ್ರದಲ್ಲಿ ಹಲವಾರು ಮುಖಂಡರನ್ನು ಬೆಳೆಸಿದ ನೇರ ನುಡಿ ನಾಯಕರಾಗಿದ್ದ ಬಿ ಡಿ ಬಸವರಾಜ್ ರವರು  ಇಂದು ಹಾಸನ ಜಿಲ್ಲೆಯ ಬಾಳ್ಳುಪೇಟೆಯಲ್ಲಿ ನಿಧನ( 85)ರಾದರು.former-minister-bd-basavaraj-passes-away

ಬಿ.ಡಿ.ಬಸವರಾಜ್ ಅವರು ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು. ದೇವೇಗೌಡರ ವಿರುದ್ಧ ಬಂಡಾಯವೆದ್ದು, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.

Key words: Former minister -BD Basavaraj -passes away

website developers in mysore