ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ  ವಿಧೇಯಕ ಮಂಡನೆ: ವಿಪಕ್ಷಗಳಿಂದ ತೀವ್ರ ವಿರೋಧ…

kannada t-shirts

ಬೆಂಗಳೂರು,ಡಿಸೆಂಬರ್,9,2020(www.justkannada.in):  ವಿಪಕ್ಷ ಸದಸ್ಯರ ವಿರೋಧದ ನಡುವೆ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಇಂದು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ  ವಿಧೇಯಕ ಮಂಡನೆ ಮಾಡಿದ್ದಾರೆ.logo-justkannada-mysore

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆ  ಇಂದು ವಿಧಾನಸಭೆ ಕಲಾಪದಲ್ಲಿ  ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಗೋಹತ್ಯೆ ನಿಷೇಧ  ವಿಧೇಯಕ  ಮಂಡಿಸಿದ್ದಾರೆ.go-hatye-ban-bill-legislative-assembly-opposition-jds-congress-member

ಇನ್ನು  ಈ ಮಸೂದೆ ಮಂಡನೆಗೆ ಪ್ರತಿಪಕ್ಷಗಳಾದ  ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಗದ್ದಲ ಉಂಟಾದ ಹಿನ್ನೆಲೆ ಸ್ಪೀಕರ್ ವಿಧಾನಸಭೆ ಕಲಾಪವನ್ನ ಕೆಲಕಾಲ ಮುಂದೂಡಿದರು.

Key words: Go hatye- ban –bill-legislative assembly-opposition –jds-congress-member

website developers in mysore