ದೇವೇಗೌಡರು ಪಾಪ : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು, ಏಕೆ?

ಮೈಸೂರು,ಡಿಸೆಂಬರ್,27,2020(www.justkannada.in) : ದೇವೇಗೌಡರು ಪಾಪ. ದೇವೇಗೌಡರ ಬಗ್ಗೆ ನಾನು ಪ್ರತಿಕ್ರಿಯೆ ನೀಡಬಾರದು ಅಂದುಕೊಂಡಿದ್ದೀನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.Goddess-sin-Former CM-Siddaramaiah-Having-said-why?

siddaramaih#profile..

ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು? 6 ವರ್ಷಗಳ ಕಾಲ‌ ಜೆಡಿಎಸ್ ಅಧ್ಯಕ್ಷನಾಗಿದ್ದು ನಾನು? ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ? ದೇವೇಗೌಡರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

key words : Goddess-sin-Former CM-Siddaramaiah-Having-said-why?