ರೈತ ಮುಖಂಡ ಟಿಕಾಯತ್ ಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲ- ಡಿ.ಕೆ ಶಿವಕುಮಾರ್ ವಾಗ್ದಾಳಿ.

kannada t-shirts

ಬೆಂಗಳೂರು,ಮೇ,30,2022(www.justkannada.in):  ನಗರದ ಗಾಂಧಿಭವನದಲ್ಲಿ ಸುದ್ಧಿಗೋಷ್ಠಿ ನಡೆಸುತ್ತಿದ್ದ ವೇಳೆ ರೈತನಾಯಕ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆಯನ್ನ ಕೆಪಿಸಿಸಿ ಆಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶೀವಕುಮಾರ್ , ರೈತಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡನೀಯ. ರಾಕೇಶ್ ಟಿಕಾಯತ್ ಗೆ ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಆದರೆ ಸರ್ಕಾರ ರಾಕೇಶ್ ಟಿಕಾಯತ್ ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

Key words: government-failed –provide-protection – peasant leader- Tikayat-DK Shivakumar

website developers in mysore