ಕೊರೊನಾ ತಡೆಯುವಲ್ಲಿ ಸರಕಾರ ವಿಫಲ : ಡಿಕೆಶಿ ಗುಡುಗು

ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಕೊರೊನಾ ತಡೆಯುವಲ್ಲಿ ಸರಕಾರ ವಿಫಲವಾಗಿದ್ದು, ಪರಿಹಾರ ಯಾರಿಗೂ ಸಿಕ್ಕಿಲ್ಲ. ಹೀಗಾಗಿ, ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.jk-logo-justkannada-logoಸದನದಲ್ಲಿ ಕೊರೊನಾ ಸಂಬಂಧಿಸಿದಂತೆ ಸರಕಾರದ ನಡೆಯನ್ನು ಖಂಡಿಸಿದ ಡಿಕೆಶಿ, ಜನರ ಕಷ್ಟಕ್ಕೆ ಸ್ಪಂದಿಸುವಲ್ಲಿ ಸರಕಾರವು ವಿಫಲವಾಗಿದೆ.Government's-failure-stop-corona-Dikeshi-thunderಜನರಿಗೆ ಸರಕಾರದಿಂದ ಯಾವುದೇ ಪರಿಹಾರ ದೊರಕಿಲ್ಲ. ಹೀಗಾಗಿ, ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

key words : Government’s-failure-stop-corona-Dikeshi-thunder