ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜೆಡಿಎಸ್ ಬೆಂಬಲ ವಿಚಾರ: ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು ಹೀಗೆ…?

kannada t-shirts

ಬೆಂಗಳೂರು,ಡಿಸೆಂಬರ್,9,2020(www.justkannada.in):  ಭೂಸುಧಾರಣಾ ತಿದ್ದುಪಡಿ ಬಿಲ್ ಗೆ ಜೆಡಿಎಸ್ ಬೆಂಬಲ ನೀಡಿದ್ದು ಏಕೆ ಎಂಬುದನ್ನ   ನಾಳೆ ವಿವರಿಸುತ್ತೇವೆ ಎಂದು ಜೆಡಿಎಸ್ ಎಂಎಲ್ ಸಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.logo-justkannada-mysore

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಸವರಾಜ ಹೊರಟ್ಟಿ,  ನಿನ್ನೆ ನಾನು ವಿಧಾನ ಪರಿಷತ್ ನಲ್ಲಿ ಇರಲಿಲ್ಲ. ಒಂದಷ್ಟು ಗೊಂದಲವಾಗಿ ಕೆಲವರು ಬೆಂಬಲ ನೀಡಿದ್ದಾರೆ. ಜೆಡಿಎಸ್ ನ ಕೆಲ ಸದಸ್ಯರು ಬೆಂಬಲ ನೀಡಿರುವುದು ನಿಜ. ಹೆಚ್.ಡಿ.ಕುಮಾರಸ್ವಾಮಿ ಬೇಡಿಕೆ ಈಡೇರಿದೆ ಎಂದು ಹೇಳಿದ್ದಾರೆ  ಎಂದು ತಿಳಿಸಿದರು.jds-support-lands-amendment-act-basavaraja-horatti-reaction

ಇಂದಿನ ರಾಜಕಾರಣದಲ್ಲಿ ಸಿದ್ಧವಿದೆ. ಅಂದ್ಕೊಂಡಿದ್ದೀರಾ? ನಾವೂ ಕೂಡ ಅದಕ್ಕೆ ಹೊರತಾಗಿಲ್ಲ. ಕಲುಷಿತ ರಾಜಕಾರಣದಲ್ಲಿ ನಾನು ಏನೂ ಹೇಳುವುದಿಲ್ಲ ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

Key words: JDS- Support – Lands Amendment Act-Basavaraja horatti- reaction

website developers in mysore