ಕೆ.ಎಸ್.ಈಶ್ವರಪ್ಪ ಮತ್ತು ಯತ್ನಾಳ್ ಗೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನೀಡಿದ ಸಲಹೆ ಏನು ಗೊತ್ತೆ?

ಮೈಸೂರು,ಏಪ್ರಿಲ್,03,2021(www.justkannada.in) : ರಾಜ್ಯ, ಪಕ್ಷ, ನಾಯಕತ್ವದ ಹಿತದೃಷ್ಟಿಯಿಂದ ಸಣ್ಣ,ಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಹೋಗಿ ಎಂದು ಸಲಹೆ ನೀಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.Illegally,Sand,carrying,Truck,Seized,arrest,driverಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಹೋಗುವಂತೆ ಸಲಹೆ ನೀಡುತ್ತೇನೆ ಎಂದರು.

K.S.Eshwarappa-Yatnal-MP-V.Srinivas Prasad-What-advice 

ಆರೋಗ್ಯದ ದೃಷ್ಟಿಯಿಂದ ನನ್ನ ಜವಾಬ್ದಾರಿಯನ್ನು ಮಾತ್ರವೇ ನಿರ್ವಹಿಸುತ್ತಿದ್ದೇನೆ. ಯಡಿಯೂರಪ್ಪ ಅವರು ಸಭೆ ಕರೆದು ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ಕಾರ್ಯ ಮಾಡಬೇಕು. ಮಾಡುತ್ತಾರೆ ಎಂದು ತಿಳಿಸಿದರು.

key words : K.S.Eshwarappa-Yatnal-MP-V.Srinivas Prasad-What-advice