ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ಪ್ರಶಸ್ತಿಗೆ ಭಾಜನರಾದವರ ಪಟ್ಟಿ ಇಲ್ಲಿದೆ ನೋಡಿ….

ಉಡುಪಿ,ಫೆ,26,2020(www.justkannada.in): 2019ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿಯ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ.

30 ಜಿಲ್ಲೆಗಳ 30 ಕಲಾವಿದರಿಗೆ ಈ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಜಾನಪದ ಅಕಾಡೆಮಿ ಅದ್ಯಕ್ಷರಾದ ಮಂಜಮ್ಮ ಜೋಗತಿ  ಉಡುಪಿಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪಡೆದವರ ಪಟ್ಟಿಯನ್ನ ಬಿಡುಗಡೆಗೊಳಿಸಿದ್ದಾರೆ. ಪ್ರಶಸ್ತಿ  ಜತೆ 25 ಸಾವಿರ ನಗದು ಸ್ಮರಣಿಕೆಯನ್ನ ನೀಡಲಾಗುತ್ತದೆ.

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾದವರ ಪಟ್ಟಿ ಇಲ್ಲಿದೆ ನೋಡಿ….

ಜೋಗತಿ ಬೆಂಗಳೂರು ನಗರ-  ಗೌರಮ್ಮ(ಜಾನಪದ ಗಾಯಕಿ)

ಬೆಂಗಳೂರು ಗ್ರಾಮಾಂತರ-  ಲಕ್ಷ್ಮಮ್ಮ, (ಭಜನೆ ಪದಗಳು)

ರಾಮನಗರ- ಅಂಕನಹಳ್ಳಿ ಶಿವಣ್ಣ(ಪೂಜಾ ಕುಣಿತ)

ಕೋಲಾರ-  ಅಂಗಡಿ ವೆಂಕಟೇಶಪ್ಪ(ತತ್ವಪದ )

ತುಮಕೂರಿ-ರಂಗಯ್ಯ (ಜಾನಪದ ಗೀತೆ)

ದಾವಣಗೆರೆ- ಪಿ ಜಿ ಪರಮೇಶ್ವರಪ್ಪ (ವೀರಗಾಸೆ)

ಚಿತ್ರದುರ್ಗ- ತಿಪ್ಪಣ್ಣ  (ಗೊರವರ ಕುಣಿತ)

ಚಿಕ್ಕಬಳ್ಳಾಪುರ-  ಮುನಿರೆಡ್ಡಿ (ಜಾನಪದ ಗಾಯನ )

ಶಿವಮೊಗ್ಗ -ಜಿಸಿ ಮಂಜಪ್ಪ (ಡೊಳ್ಳುಕುಣಿತ )

ಮೈಸೂರು- ಮಾದಶೆಟ್ಟಿ (ಕಂಸಾಳೆ ಕುಣಿತ )

ಮಂಡ್ಯ- ಸ್ವಾಮಿಗೌಡ (ಬೀಸುವ ಪದಗಳು )

ಚಾಮರಾಜನಗರ  ಗೌರಮ್ಮ (ಸೋಬಾನೆ ಪದ )

ಕೊಡಗು -ಜಿಕೆ ರಾಮು (ಕೊಡವರ ಕುಣಿತ )

ಹಾಸನ – ಕಪಿನಿ ಗೌಡ ಕೆ (ಕೋಲಾಟ )

ಚಿಕ್ಕಮಗಳೂರು- ಡಾಕ್ಟರ್ ಹೆಚ್ ಸಿ ಈಶ್ವರ ನಾಯಕ (ನಾಟಿವೈದ್ಯ )

ಉಡುಪಿ- ಸಾಧು ಪಾಣಾರ (ಭೂತ ಕೋಲ )

ದಕ್ಷಿಣ ಕನ್ನಡ -ರುಕ್ಮಯ ಗೌಡ (ಸಿದ್ದವೇಷ )

ಬೆಳಗಾವಿ -ಸಂಕಮ್ಮ (ಸಂಪ್ರದಾಯದ ಪದ )

ಬಾಗಲಕೋಟೆ-ರುಕ್ಮಿಣಿ ಮಲ್ಲಪ್ಪ (ಹರನಾಳ ಮದುವೆ ಹಾಡು )

ಧಾರವಾಡ-ಮಲ್ಲಯ್ಯ ರಾಚಯ್ಯ (ತೋಟಗಂಟಿ ಜಾನಪದ ಸಂಗೀತ)

ಹಾವೇರಿ-ಹನುಮಂತಪ್ಪ ಧಾರವಾಡ (ಭಜನೆ ಕೋಲಾಟ)

ಗದಗ-ನಾಗರಾಜ ನೀ ಜಕ್ಕಮ್ಮ (ನವರ್ ಗೀಗಿ ಪದ)

ವಿಜಯಪುರ- ನಿಮ್ಮವ್ವ ಕೆಂಚಪ್ಪ ಗುಬ್ಬಿ (ಸೋಬಾನೆ ಪದ )

ಉತ್ತರಕನ್ನಡ ಶ್ರೀಮತಿ ಹುಸೇನಬಿ ಬುಡನ್ ಸಾಬ್ ಸಿದ್ದಿ ಸಿದ್ದಿ ಡಮಾಮಿ ನೃತ್ಯ

ಕಲಬುರ್ಗಿ-ಗಂಗಾಧರಯ್ಯ ಅಗ್ಗಿಮಠ (ಪುರುವಂತಿಕೆ )

ಬೀದರ್ – ತುಳಸಿ ರಾಮ ಭೀಮರಾವ್ ಸುತಾರ್ (ಆಲದ ಎಲೆಯಿಂದ ಸಂಗೀತ)

ಕೊಪ್ಪಳ- ಶಾಂತವ್ವ ಲಕ್ಷ್ಮಪ್ಪ ಲಮಾಣಿ (ಲಮಾಣಿ ನೃತ್ಯ)

ರಾಯಚೂರು- ಶ್ರೀ ಸೂಗಪ್ಪ ನಾಗಪ್ಪ (ತತ್ವಪದ )

ಬಳ್ಳಾರಿ -ವೇಷಗಾರ ಮೋತಿ ರಾಮಣ್ಣ (ಹಗಲುವೇಷ)

ಯಾದಗಿರಿ – ಶಿವಮೂರ್ತಿ ತನಿಖೆದಾರ (ಗೀಗಿ ಪದ)

ಈ ಬಾರಿಯ ಜನಪದ ತಜ್ಞ ಪ್ರಶಸ್ತಿಗಳು

ರಾಮನಗರದ ಡಾ. ಚಕ್ಕೆರೆ ಶಿವಶಂಕರ್ (ಡಾಕ್ಟರ್ ಜಿ ಶಂ ಪರಮಶಿವಯ್ಯ ಪ್ರಶಸ್ತಿ )

ಕಲಬುರ್ಗಿಯ ಬಸವರಾಜ ಪೊಲೀಸ್ ಪಾಟೀಲ್( ಡಾಕ್ಟರ್ ಬಿ ಎಸ್ ಗದ್ದಗಿಮಠ ತಜ್ಞ ಪ್ರಶಸ್ತಿ)

Key words: Karnataka Folk Academy Award- Announced-list – udupi