ಕುರುಬ ಸಮಾಜವನ್ನು ಎಸ್ ಟಿ ಸೇರಿಸಲು ಒತ್ತಾಯ: ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜೊತೆ ಸಚಿವ ಕೆ.ಎಸ್ ಈಶ್ವರಪ್ಪ ಚರ್ಚೆ…

ದಾವಣಗೆರೆ, ಅಕ್ಟೋಬರ್,24,2020(www.justkannada.in): ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು  ದಾವಣಗೆರೆಯ ಹರಿಹರ ಬಳಿ ಇರುವ ಬೆಳ್ಳೋಡಿ ಕನಕ ಗುರು ಪೀಠಕ್ಕೆ ಭೇಟಿ ನೀಡಿದರು.jk-logo-justkannada-logo

ಕುರುಬ ಸಮುದಾಯವನ್ನು ಎಸ್.ಟಿಗೆ ಸೇರಿಸುವಂತೆ ಸಮುದಾಯದ ನಾಯಕರು ಮತ್ತು ಮುಖಂಡರು ಒತ್ತಾಯಿಸುತ್ತಿದ್ದು ಈ ಸಂಬಂಧ ಇಂದು ಕನಕ ಗುರು ಪೀಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜತೆ ಚರ್ಚೆ ನಡೆಸಿದರು.kuruba-community-st-minister-ks-eshwarappa-talks-kanaka-sri-niranjananandpuri-swamiji

ಎಸ್ ಟಿಗೆ ಸೇರಿಸಲು ಸರ್ಕಾರಕ್ಕೆ ಒತ್ತಡ ಹಾಕಲು ಪೂರ್ವಾಭಾವಿ ಸಭೆ ನಡೆಸಿದ್ದು ಸಭೆಯಲ್ಲಿ ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.

Key words: kuruba community-ST- Minister KS Eshwarappa- talks – Kanaka Sri -Niranjananandpuri Swamiji.