“ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ” : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಏಪ್ರಿಲ್,03,2021(www.justkannada.in) : ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

last,2 months,active,cases,state,Number,6 times,increase,Minister,Dr.K.Sudhakar

ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಂತ ನಿರ್ಣಾಯಕ.

last,2 months,active,cases,state,Number,6 times,increase,Minister,Dr.K.Sudhakarಶಿಸ್ತು ಮತ್ತು ಸಂಯಮದಿಂದ ನಾವೆಲ್ಲರೊ ಒಗ್ಗಟ್ಟಿನಿಂದ ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ ಎಂದು ತಿಳಿಸಿದ್ದಾರೆ.

key words : last-2 months-active-cases-state-Number-6 times-increase-Minister-Dr.K.Sudhakar