ತೆವಲಿಗೆ ಮಾತನಾಡುವುದನ್ನು ಬಿಡಿ : ಡಿಕೆಶಿ ವಿರುದ್ಧ ಸಚಿವ ಬಿ.ಸಿ.ಪಾಟೀಲ್ ಕಿಡಿ

kannada t-shirts

ಬೆಂಗಳೂರು,ಸೆಪ್ಟೆಂಬರ್,23,2020(www.justkannada.in) : ಡಿ.ಕೆ.ಶಿವಕುಮಾರ್ ಸರ್ವವನ್ನು ಬಲ್ಲವರು. ಅವರು ತೆವಲಿಗೆ ಮಾತನಾಡುವುದನ್ನು ಬಿಡಬೇಕು ಎಂದು ಕೃಷಿ ಸಚಿವ ಬಿ.ಟಿ.ಪಾಟೀಲ್ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.jk-logo-justkannada-logoನೆನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸಂಬಂಧಿಸಿದಂತೆ ರೈತರ ಪರವಾಗಿ ಮಾತನಾಡುವಾಗ ಕೃಷಿ ಸಚಿವರಿಗೆ ಸಾಮಾನ್ಯ ಜ್ಞಾನವಿಲ್ಲ ಎಂದು ಕಿಡಿಕಾರಿದ್ದರು.

Leave-talk-Trevor-Minister-B.c.Patel-sparkles against-Dikeshi

ಇದಕ್ಕೆ ಸಂಬಂಧಿಸಿದಂತೆ ಸಚಿವ ಬಿ.ಸಿ.ಪಾಟೀಲ್ ಸರ್ವವನ್ನು ಬಲ್ಲ ಡಿಕೆಶಿ ಅವರು ತೆವಲಿಗೆ ಮಾತನಾಡುವುದನ್ನು ಬಿಡಬೇಕು ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : Leave-talk-Trevor-Minister-B.c.Patel-sparkles against-Dikeshi

website developers in mysore