ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಒತ್ತಡ ಹೇರುವಂತೆ ಸಿದ್ದರಾಮಯ್ಯಗೆ ಮನವಿ…

ಬೆಂಗಳೂರು,ಡಿಸೆಂಬರ್, 11,2020(www.justkannada.in): ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಗೆ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ  ಮಹಾಪೀಠದ ಜಗದ್ಗುರುಗಳಾದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ  ಮನವಿ ಮಾಡಿದರು.lingayat-panchamsali-community-inclusion-2a-pressure-appeals-former-cm-siddaramaiah

ಇಂದು ಸಿದ್ಧರಾಮಯ್ಯ ಅವರನ್ನ ಭೇಟಿ ಮಾಡಿದ ಶ್ರೀ ಬಸವಜಯಮೃತ್ಯುಂಜಯ ಸ್ವಾಮಿಯವರು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ  ಕೋರಿದರು.

Key words Lingayat Panchamsali- community – inclusion -2A-pressure- appeals –former cm- Siddaramaiah