“ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ಪರಮಾಧಿಕಾರ” :  ಶಾಸಕ ಎಂ.ಪಿ.ರೇಣುಕಾಚಾರ್ಯ

kannada t-shirts

ದಾವಣಗೆರೆ,ಜನವರಿ,11,2021(www.justkannada.in) : ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ಪರಮಾಧಿಕಾರ. ಸಚಿವ ಸ್ಥಾನ ನೀಡಿದರೆ ಯಶಸ್ವಿಯಾಗಿ ನಿಭಾಯಿಸುವ ಶಕ್ತಿಯಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. jk-logo-justkannada-mysoreಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಸೂರ್ಯ-ಚಂದ್ರ ಎಷ್ಟು ಸತ್ಯವೋ ನಾಯಕತ್ವ ಬದಲಾವಣೆ ಇಲ್ಲ ಎಂಬುದೂ ಅಷ್ಟೇ ಸತ್ಯ. Minister,position,Giving,leave,Cm,Sovereignty,MLA M.P. Renukaacharya

ಯಡಿಯೂರಪ್ಪ ನಾಯಕತ್ವದಲ್ಲಿಯೇ ಬಿಜೆಪಿ ಸರ್ಕಾರ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

key words : Minister-position-Giving-leave-Cm-Sovereignty-MLA M.P. Renukaacharya

website developers in mysore