ಸಾಂಪ್ರದಾಯಕ ಬೊಂಬೆ ತಯಾರಕರ ಮೇಲೆ ಮೋದಿ ಕೆಂಗಣ್ಣು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

kannada t-shirts

ಬೆಂಗಳೂರು,ಅಕ್ಟೋಬರ್,20.2020(www.justkannada.in) :  ‘ಮನ್ ಕಿ ಬಾತ್’ ನಲ್ಲಿ ಚನ್ನಪಟ್ಟಣದ ವಿಶ್ವಖ್ಯಾತ ಆಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದ ಪ್ರಧಾನಿ ಮೋದಿ ಅವರು ಸಾಂಪ್ರದಾಯಕ ಬೊಂಬೆ ತಯಾರಕರ ಮೇಲೆ ಕೆಂಗಣ್ಣು ಬೀರಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸದ್ದಾರೆ.jk-logo-justkannada-logo

ಲಕ್ಷಾಂತರ ಮಂದಿ ಉದ್ಯೋಗಕ್ಕೆ ಸಂಚಕಾರModi,mangoes,traditional,doll,makers,Former,CM HD Kumaraswamy,outrageಕೇವಲ ದೊಡ್ಡ ಉದ್ದಿಮೆದಾರರ ಹಿತಕಾಯುವ ಇಂತಹ ನಿರ್ಧಾರದಿಂದ ಆಟಿಕೆ ತಯಾರಿಕೆ ನಂಬಿ ಬದುಕುತ್ತಿರುವ ಲಕ್ಷಾಂತರ ಮಂದಿ ಉದ್ಯೋಗಕ್ಕೆ ಸಂಚಕಾರ ಬರಲಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

key words : Modi-mangoes-traditional-doll-makers-Former-CM HD Kumaraswamy-outrage

website developers in mysore