ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆಕೇಳಬೇಕು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಸಂಸದ ತೇಜಸ್ವಿ ಸೂರ್ಯ ಗಾರ್ಡನ್ ಸಿಟಿ, ಐಟಿ ಸಿಟಿ ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ಟೆರರಿಸ್ಟ್ ಹಬ್ ಎನ್ನುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಆಕ್ರೋಶವ್ಯಕ್ತಪಡಿಸಿದರು.jk-logo-justkannada-logo

ಬೆಂಗಳೂರು ಟೆರರಿಸ್ಟ್ ಹಬ್ ಎಂಬ ತೇಜಸ್ವಿ ಸೂರ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ತೇಜಸ್ವಿ ಅಲ್ಲ ಅಮಾವಾಸ್ಯೆ ಸೂರ್ಯ, ರಾಜ್ಯದ ಜನರ ಕ್ಷಮೆ ಕೇಳಬೇಕು. ಯಡಿಯೂರಪ್ಪ ನಿಮ್ಮ ಸಂಸದ ರಾಜ್ಯಕ್ಕೆ ಅಪಮಾನ ಮಾಡಿದ್ದಾರೆ. ಇದನ್ನುನಾವು ಸಹಿಸುವುದಿಲ್ಲ. ಈ ಕುರಿತು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

MP Tejasvi-Surya-apologizes-people-state-KPCC-President-D.K.Shivakumar

key words : MP Tejasvi-Surya-apologizes-people-state-KPCC-President-D.K.Shivakumar