ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ತಾಯಿ, ಮಗನ ಕೊಲೆ

ಶಿವಮೊಗ್ಗ, ಅಕ್ಟೋಬರ್,11,2020(www.justkannada.in) : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿ ಸಮೀಪದ ಕಸಕಸೆ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.jk-logo-justkannada-logo

ಬಂಗಾರಮ್ಮ(62), ಪ್ರವೀಣ್(32) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇವತ್ತು ಬೆಳಗಿನ ಜಾವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರನ್ನು ಕೊಲೆ ಮಾಡಿ ಮೊಬೈಲ್ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ.

Murder-mother-son-outlaws-stabbed-knife

ಪ್ರವೀಣನ ಪತ್ನಿ ಮತ್ತು 10 ತಿಂಗಳ ಮಗುವಿನ ಎದುರಲ್ಲೇ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

key words : Murder-mother-son-outlaws-stabbed-knife