“ನನ್ನ ನಿರ್ಧಾರ ಬದಲಿಸುವಂತೆ ಒತ್ತಾಯಿಸಬೇಡಿ” : ಸೂಪರ್ ಸ್ಟಾರ್ ರಜನಿಕಾಂತ್ ಮನವಿ

ಬೆಂಗಳೂರ,ಜನವರಿ,11,2021(www.justkannada.in) : ರಾಜಕೀಯ ಪ್ರವೇಶ ಕುರಿತಂತೆ ತೆಗೆದುಕೊಂಡಿರುವ ನಿರ್ಧಾರವನ್ನು ಬದಲಿಸುವಂತೆ ಒತ್ತಾಯ ಮಾಡಬೇಡಿ ಎಂದು ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.jk-logo-justkannada-mysoreಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟುವ ಯೋಜನೆಯಿಂದ ಹಿಂದೆ ಸರಿದಿದ್ದರು. ಆದರೆ, ಅವರ ಅಭಿಮಾನಿಗಳು ಮತ್ತೆ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರು ಅಭಿಮಾನಿಗಳಿಗೆ ತಮ್ಮ ನಿರ್ಧಾರ ಬದಲಿಸದಂತೆ ಒತ್ತಾಯಿಸಿದ್ದಾರೆ.my,decision,replacement,not,force,Super star,Rajinikanth,Appeal

ನನಗೆ ನೋವಾಗುವಂತಹ ವಿಚಾರಗಳಲ್ಲಿ ಪಾಲ್ಗೊಳ್ಳದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

key words : my-decision-replacement-not-force-Super star-Rajinikanth-
Appeal