ಮೈಸೂರಿನಲ್ಲಿ ಬಸ್ ಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ…

kannada t-shirts

ಮೈಸೂರು.ಡಿಸೆಂಬರ್,12,2020(www.justkannada.in):  ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು ಸಹ ಮುಂದುವರೆದಿದೆ. ಈ ಮಧ್ಯೆ ಮೈಸೂರಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.logo-justkannada-mysore

ಮೈಸೂರು ನಗರದ ಮೇಟಗಳ್ಳಿ ಬಳಿ ದುಷ್ಕರ್ಮಿಗಳು  ತಡರಾತ್ರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಜಯಪುರ ಬಳಿ ಎರಡು ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಗಾಜು ಪುಡಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.mysore-bus-throw-stones-protest-transport-employee

ಇನ್ನು ಬಳ್ಳಾರಿಯಲ್ಲೂ ದುಷ್ಕರ್ಮಿಗಳು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೂರು ಬಸ್ ಗಳಿಗೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words:  Mysore- bus- throw -stones –protest-transport employee

website developers in mysore