“ಮೈಸೂರು ಜಿಲ್ಲೆಯಲ್ಲಿ ಗ್ರಾ.ಪಂ.ಅಧ್ಯಕ್ಷೆಯಾಗಿ ಮಂಗಳಮುಖಿ ಆಯ್ಕೆ”

ಮೈಸೂರು,ಫೆಬ್ರವರಿ,03,2021(www.justkannada.in) : ಮೈಸೂರು ಜಿಲ್ಲೆಯಲ್ಲಿ ಮಂಗಳಮುಖಿ ಗ್ರಾ.ಪಂ.ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.jkಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಗ್ರಾಪಂ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Mysore-district-Grapam-Chairperson-transgender-Choose ಇದೇ ಮೊದಲ‌ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ.

key words : Mysore-district-Grapam-Chairperson-transgender-Choose