“ನಳೀನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ” : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,08,2021(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಿನನಿತ್ಯ ಹೇಳಿಕೆ ನೀಡಿ ಬಹಿರಂಗ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಈಶ್ವರಪ್ಪ ವಿರುದ್ದ ಕ್ರಮಕೈಗೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Naleen Kumar Kateel-One-Incompetent-Hero-Former CM- Siddaramaiah  

ನಳೀನ್ ಕುಮಾರ್ ಕಟೀಲ್ ಗೆ ವಿರೋಧ ಪಕ್ಷದ ನಾಯಕರ ಬಗ್ಗೆ‌ ಮಾತನಾಡುವ ಯಾವ ಯೋಗ್ಯತೆ ಇದೆ? ಎಂದು ಪ್ರಶ್ನಿಸಿದ್ದಾರೆ.Naleen Kumar Kateel-One-Incompetent-Hero-Former CM- Siddaramaiah  

ಮುಖ್ಯಮಂತ್ರಿ  ಬಿ.ಎಸ್.ವೈ ಪದಚ್ಯುತಿಯ ಪ್ರಯತ್ನದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಎಸ್.ಈಶ್ವರಪ್ಪನವರ ಜೊತೆಯಲ್ಲಿ ಬಿ.ಎಲ್.ಸಂತೋಷ ಕೂಡಾ ಶಾಮೀಲಾಗಿದ್ದಾರೆ. ಈ ಕಾರಣದಿಂದಾಗಿಯೇ ಬಿಜೆಪಿ ಹೈಕಮಾಂಡ್ ಮೂಕಪ್ರೇಕ್ಷಕನಾಗಿ ಕೂತಿದೆ ಎಂದು ತಿಳಿಸಿದ್ದಾರೆ.

key words : Naleen Kumar Kateel-One-Incompetent-Hero-Former CM- Siddaramaiah