“ರಾಷ್ಟ್ರೀಯ ಹೆದ್ದಾರಿ ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ಚಾಲನೆ”

ಮೈಸೂರು,ಫೆಬ್ರವರಿ,06,2021(www.justkannada.in) : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹಿನಕಲ್ ಜಂಕ್ಷನ್ ನಿಂದ ಇಲವಾಲ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿಯ “ಸ್ವಚ್ಛ ಸರ್ವೇಕ್ಷಣ ಅಭಿಯಾನ”ಕ್ಕೆ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು.National-Highway-clean-surveillance-campaign-Driving 

ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

key words : National-Highway-clean-surveillance-campaign-
Driving