ರಾಜ್ಯದಲ್ಲಿ ಶಾಲೆ ಆರಂಭ ವಿಚಾರ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೊಟ್ಟ ಸಲಹೆ ಏನು ಗೊತ್ತೆ…..?

kannada t-shirts

ಮೈಸೂರು,ನವೆಂಬರ್,4,2020(www.justkannada.in):  ಕೊರೋನಾ ಸಂಕಷ್ಟದ ನಡುವೆ ಶಾಲೆ ಆರಂಭಿಸಲು ಚಿಂತನೆ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ.jk-logo-justkannada-logo

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯದಲ್ಲಿ ಈ ವರ್ಷ ಶಾಲೆ ಆರಂಭ ಬೇಡ. ಇದು ಸರ್ಕಾರಕ್ಕೆ ನನ್ನ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಪಾಸ್ ಮಾಡಲಿ. ಕೊರೋನಾ ಮುಕ್ತವಾದ ನಂತರ ಶಾಲೆಗಳನ್ನ ಆರಂಭಿಸಲಿ ಎಂದು ಹೇಳಿದ್ದಾರೆ.No school –starts- this year – state- Former CM -Siddaramaiah -advises -Govt.  

ಬೈ ಎಲೆಕ್ಷನ್ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಶಿರಾ ಕ್ಷೇತ್ರದಲ್ಲಿ ಟಿ.ಬಿ ಜಯಚಂದ್ರ ಗೆಲ್ಲಲಿದ್ದಾರೆ. ಆರ್.ಆರ್ ನಗರದಲ್ಲಿ ಕುಸುಮಾ ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ ಪರವಾಗಿ ಜನ ಮತ ಹಾಕಿದ್ದಾರೆ ಎಂದು ತಿಳಿಸಿದರು.

Key words: No school –starts- this year – state- Former CM -Siddaramaiah -advises -Govt.

website developers in mysore