ಉತ್ತರ ಕರ್ನಾಟಕಲ್ಲಿ ನೆರೆ: ‘ಪೈಲ್ವಾನ್’ ಆಡೀಯೋ ರಿಲೀಸ್ ಮುಂದೂಡಿಕೆ

kannada t-shirts

ಬೆಂಗಳೂರು, ಆಗಸ್ಟ್ 09, 2019 (www.justkannada.in): ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ಪೈಲ್ವಾನ್ ಅಡಿಯೋ ರಿಲೀಸ್ ಕಾರ್ಯಕ್ರಮವನ್ನು ದಿಢೀರ್ ಮುಂದೂಡಲಾಗಿದೆ.

ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಕಿಚ್ಚ ಸುದೀಪ್ ಉತ್ತರ ಕರ್ನಾಟಕದ ಮಂದಿ ನೆರೆಯಿಂದಾಗಿ ಸಂಕಷ್ಟದಲ್ಲಿರುವಾಗ ನಾವು ಸಂಭ್ರಮ ಪಡುವುದು ಸರಿಯಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮ ಮುಂದೂಡಲಾಗಿದೆ. ಇದಕ್ಕೆ ಚಿತ್ರದುರ್ಗದ ಮಂದಿಗೆ ನಮ್ಮ ಮೇಲೆ ಕ್ಷಮೆಯಿರಲಿ ಎಂದು ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮದ ಆಯೋಜನೆಗೆ ಪರಿಶ್ರಮ ಪಡಬೇಕಾಗಿದ್ದ ಮಂದಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವಾಗುವ ಕೆಲಸ ಮಾಡಲಿದ್ದಾರೆ.

website developers in mysore