ಸಿಡಿ ಕೇಸ್ ನಲ್ಲಿ ಎಸ್ ಐಟಿ ರದ್ಧು ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ….

ಬೆಂಗಳೂರು,ಮಾರ್ಚ್,29,2021(www.justkannada.in):   ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್ ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.Government,Social,Economic,Educational,survey,Report,Should,receive,Former CM,Siddaramaiah 

ವಕೀಲೆ ಗೀತಾ ಮಿಶ್ರಾ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಸರ್ಕಾರಿ ಗೆಜೆಟ್ ಆದೇಶವಿಲ್ಲದೆ ಎಸ್ ಐಟಿ ರಚನೆ ಮಾಡಲಾಗಿದೆ.  ಸದಾಶಿವನಗರ  ಕಬ್ಬನ್ ಪಾರ್ಕ್ ಠಾಣಾ ಪೊಲೀಸರೇ ತನಿಖೆ ನಡೆಸಬೇಕು. ಈ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಅವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ.PIL - High Court - cancellation -S IT -CD case.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು ಪ್ರಕರಣ ಕುರಿತು ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Key words: PIL – High Court – cancellation -S IT -CD case.