ಊಟಿ ಮಾದರಿಯಲ್ಲಿ ಕ್ರಮೇಣ ನೀರಿನ ಪ್ಲಾಸ್ಟಿಕ್ ಬಾಟಲ್‌ ಕೂಡ ನಿಲ್ಲಬೇಕು: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು ಏಪ್ರಿಲ್ 5,2021(www.justkannada.in):  ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಏಪ್ರಿಲ್ 5 ರಿಂದ ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತಿದೆ. ಪ್ಯಾಕ್ ಮಾಡಿದ ನೀರಿನ ಪ್ಲಾಸ್ಟಿಕ್ ಬಾಟಲ್‌ ಬಳಕೆಯೂ ನಿಲ್ಲಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.Illegally,Sand,carrying,Truck,Seized,arrest,driver

ಸೋಮವಾರ ಜಿಲ್ಲಾ ಪಂಚಾಯತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವ ಎಸ್.ಟಿ ಸೋಮಶೇಖರ್ ಪ್ಲಾಸ್ಟಿಕ್ ಕವರ್‌ ಗಳಿಗೆ ಪರ್ಯಾಯವಾಗಿ ಬಟ್ಟೆ ಬ್ಯಾಗ್‌ ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.plastic bottle - water –ban- Ooty- system-mysore- Minister -ST Somashekhar.

ಊಟಿಯಲ್ಲಿ ಪ್ಯಾಕ್ ಮಾಡಿದ ನೀರು ಗಾಜಿನ ಬಾಟಲಿನಲ್ಲಿ ಸಿಗುತ್ತದೆ. ಮೈಸೂರಿನಲ್ಲೂ ಅಂತಹ ಪದ್ಧತಿ ಬರಬೇಕು ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

Key words: plastic bottle – water –ban- Ooty- system-mysore- Minister -ST Somashekhar.