ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಕವಿ, ಗಾಯಕ ಕೆ.ಎಂ.ಶೇಷಣ್ಣಸ್ವಾಮಿ ಆಯ್ಕೆ

ಮೈಸೂರು,ಡಿಸೆಂಬರ್,17,2020(www.justkannada.in) : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಕೊಡಮಾಡುವ ರಾಜ್ಯಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಚಾಮರಾಜನಗರದ ಕವಿ, ಗಾಯಕ ಕೆ.ಎಂ.ಶೇಷಣ್ಣಸ್ವಾಮಿ ಅವರನ್ನು ಆಯ್ಕೆಯಾಗಿದ್ದಾರೆ.

Poet,singer,K.M.Seshannanaswamy,selected,Kannada,Vikasa,Ratna,Award

ಡಿ.19ರಂದು ಕಲಾಮಂದಿರದಲ್ಲಿ ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಲ್.ಯಮುನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words : Poet-singer-K.M.Seshannanaswamy-selected-Kannada-Vikasa- Ratna-Award