ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; 13 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ.

ಬೆಂಗಳೂರು,ಜನವರಿ,30,2023(www.justkannada.in): ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು 13 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳ ಪಟ್ಟಿ ಈಕೆಳಕಂಡಂತಿದೆ.

ಕಾರ್ತಿಕ್ ರೆಡ್ಡಿ- ರಾಮನಗರ ಪೊಲೀಸ್ ವರಿಷ್ಠಾಧಿಕಾರಿ,

ವಿನಾಯಕ ಪಾಟೀಲ್- ಎಐಜಿಪಿ ಬೆಂಗಳೂರು,

ದೇವರಾಜ್ -ಡಿಸಿಪಿ ಬೆಂಗಳೂರು ಉತ್ತರ,

ಸಿರಿಗೌರಿ- ಎಸ್ ಪಿ ಇಂಟರ್ನಲ್ ಸೆಕ್ಯೂರಿಟಿ ಡಿವಿಜನ್,

ಟಿಪಿ  ಶಿವಕುಮಾರ್ -ಎಸ್ ಪಿ ಕೆಪಿಟಿಸಿಎಲ್,

ಹೆಚ್ ಶೇಖರ್ -ಡಿಸಿಪಿ ಕಾನೂನು ಸುವ್ಯವಸ್ಥೆ ಬೆಳಗಾವಿ ನಗರ,

ಪದ್ಮಿನಿ ಸಾಹೋ -ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ,

ಎಂ.ಎಸ್ ಗೀತಾ -ಎಸ್ಪಿ ಪೊಲೀಸ್ ತರಬೇತಿ ಶಾಲೆ, ಮೈಸೂರು.

ರಾಮರಾಜನ್ –ಪೊಲೀಸ್ ವರಿಷ್ಠಾಧಿಕಾರಿ ಕೊಡಗು,

ರವೀಂದ್ರ ಕಾಶಿನಾಥ್ -ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು.

ಎಂ.ಎ ಅಯ್ಯಪ್ಪ -ಎಸ್ ಪಿ ಗುಪ್ತಚರ ಇಲಾಖೆ.

ಸಂತೋಷ್ ಬಾಬು -ಎಸ್ ಪಿ ಇಂಟಲಿಜೆನ್ಸ್

ಪ್ರದೀಪ್ ಗುಂಟಿ-  ಎಸ್ ಪಿ ಕಾರಾಗೃಹ ಇಲಾಖೆ.

Key words: Police Department-Transfer- order -13 IPS officers