ಟ್ವೀಟ್ ಮೂಲಕ ದೀಪಾವಳಿ ಶುಭಾಶಯ ಕೋರಿದ ರಾಷ್ಟ್ರಪತಿ ರಮನಾಥ್ ಕೋವಿಂದ್…

ನವದೆಹಲಿ,ನವೆಂಬರ್,14,2020(www.justkannada.in): ಕೊರೋನಾ ನಡುವೆ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಎಲ್ಲೆಡೆ ಹಬ್ಬದ ವ್ಯಾಪಾರ ಜೋರಾಗಿದೆ. ಈ ಮಧ್ಯೆ ದೇಶದ ಜನತೆಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ದೀಪಾವಳಿ ಹಬ್ಬದ ಶುಭಕೋರಿದ್ದಾರೆ.kannada-journalist-media-fourth-estate-under-loss

ಟ್ವೀಟ್ ಮೂಲಕ ಶುಭಕೋರಿರುವ ರಾಷ್ಟ್ರಪತಿ ರಮನಾಥ್ ಕೋವಿಂದ್, ಮಾಲಿನ್ಯ ಮುಕ್ತ ಪರಿಸರ ಸ್ನೇಹಿ ದೀಪಾವಳಿ ಆಚರಿಸಿ. ಪ್ರಕೃತಿಯನ್ನ ಗೌರವಿಸುವಂತೆ ದೀಪಾವಳಿ ಹಬ್ಬ ಆಚರಿಸಿ.ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಎಂದು ಶುಭ ಕೋರಿದ್ದಾರೆ.president-ramanath-kovind-wishing-diwali-tweet

ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿ ಶುಭಕೋರಿದ್ದು, ಈ ದೀಪಾವಳಿ ಎಲ್ಲರಿಗೂ ಉತ್ತಮ ಭವಿಷ್ಯ ಸಂತೋಷ ನೀಡಲಿ ಎಂದು ಹಾರೈಸಿದ್ದಾರೆ.

Key words: President -Ramanath Kovind –wishing- Diwali -tweet.