ದೇಶದ ಜನರಿಗೆ ಬಕ್ರೀದ್ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಆಗಸ್ಟ್ 01, 2020 (www.justkannada.in): ಪವಿತ್ರ ಬಕ್ರೀದ್ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಎಲ್ಲರಿಗೂ ಈದ್ ಉಲ್ ಅದಾ ಹಬ್ಬದ ಶುಭಾಶಯಯಗಳು, ನ್ಯಾಯಯುತ ಸಾಮರಸ್ಯ ಮತ್ತು ಸಮಾಜವನ್ನು ಒಟ್ಟುಗೂಡಿಸಲು ಈ ದಿನ ನಮಗೆ ಪ್ರೇರಣದಾಯಕವಾಗಲಿ.

ಎಲ್ಲರಲ್ಲೂ ಸಹೋದರತ್ವ ಮತ್ತು ಸಹಾನುಭೂತಿಯ ಮನೋಭಾವನ್ನು ಹೆಚ್ಚಿಸಲಿ ಎಂದು ಮೋದಿ ತಿಳಿಸಿದ್ದಾರೆ.