ರಂಜಾನ್ ಆಚರಣೆ : ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ

ಬೆಂಗಳೂರು,ಏಪ್ರಿಲ್,13,2021(www.justkananda.in) : ಕೊರೊನಾ ಹಿನ್ನೆಲೆ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಂಟೇನ್ಮೆಂಟ್ ಜೋನ್ ಮಸೀದಿಗಳನ್ನು ಬಂದ್ ಮಾಡಲಾಗುವುದು. ಉಳಿದ ಮಸೀದಿಗಳಲ್ಲಿ ಮಾತ್ರವೇ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.Siddaramaiah,Psychological,Information,Technology,Fixed,Lost,BJP President,Nalin Kumar Kateelಸಾಮೂಹಿಕ ಪ್ರಾರ್ಥನೆ ಸಂದರ್ಭ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಸ್ವಚ್ಛತೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ವೈಯಕ್ತಿಕವಾಗಿ ಕಾರ್ಪೆಟ್ ಬಳಕೆ ಮಾಡಬೇಕು.

Ramjan-Celebration-State-government-Guide Lines-Release

ಉಪವಾಸ ಬಿಡುವಾಗ ಮಸೀದಿಗೆ ಆಹಾರ ತರಬಾರದು. ಕಂಟೇನ್ಮೆಂಟ್ ಜೋನ್ ನಲ್ಲಿರುವ ಮಸೀದಿಗಳಲ್ಲಿ ನಮಾಜ್ ಮಾಡುವುದಕ್ಕೆ ಮುಂದಿನ ಆದೇಶದವರೆಗೆ ಅವಕಾಶವಿಲ್ಲ ಎಂದು ಸೂಚಿಸಲಾಗಿದೆ.

 

key words : Ramjan-Celebration-State-government-Guide Lines-Release