ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು,ಮಾರ್ಚ್,26,2021(www.justkannada.in) : ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

Recovery,health,President,Ramanath Kovind

ಕೃಪೆ- internetಎಂದಿನಂತೆ ಆರೋಗ್ಯ ಪರಿಶಿಲಿಸಿದ ವೈದ್ಯರು, ತೀವ್ರ ನಿಗಾವಹಿಸಿ ಚಿಕಿತ್ಸೆ ಆರಂಭಿಸಿದ್ದರು. ವೈದ್ಯಕೀಯ ಪರೀಕ್ಷೆಗಳ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

key words : Recovery-health-President-Ramanath Kovind