ಎಸ್.ನಿಜಲಿಂಗಪ್ಪ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಧೀಮಂತ ರಾಜಕಾರಣಿ : ಸಿಎಂ ಬಿ.ಎಸ್.ಯಡಿಯೂರಪ್ಪ

ಮೈಸೂರು,ಡಿಸೆಂಬರ್,10,2020(www.justkannada.in) : ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದ್ದಾರೆ.logo-justkannada-mysoreರಾಷ್ಟ್ರ ರಾಜಕಾರಣದಲ್ಲಿಯೂ ಛಾಪು ಮೂಡಿಸಿದ್ದ ಅವರು ಹಲವಾರು ನೀರಾವರಿ, ವಿದ್ಯುತ್ ಮತ್ತಿತರ ಯೋಜನೆಗಳ ಅನುಷ್ಠಾನದ ಮೂಲಕ ನವಕರ್ನಾಟಕ ನಿರ್ಮಾಣಕ್ಕೆ ಭದ್ರಬುನಾದಿ ಹಾಕಿದರು.

 S.Nijalingappa-courageous-politician-fought-unification-Karnataka-CM B.S.Yeddyurappaದೂರದೃಷ್ಟಿಯ ನಾಯಕರಾಗಿದ್ದರು ಎಂದು ಟ್ವೀಟ್ ಮೂಲಕ ನೆನೆದಿದ್ದಾರೆ.

S.Nijalingappa-courageous-politician-fought-unification-Karnataka-CM B.S.Yeddyurappa

key words : S.Nijalingappa-courageous-politician-fought-unification-Karnataka-CM B.S.Yeddyurappa