ಸಿದ್ದರಾಮಯ್ಯ ಕಲಾಪವನ್ನು ಹಾಳು ಮಾಡಿದರು : ಸಚಿವ ಜಗದೀಶ್ ಶೆಟ್ಟರ್ ಆರೋಪ

ಬೆಂಗಳೂರು,ಏಪ್ರಿಲ್,04,2021(www.justkannada.in) : ಸರ್ಕಾರದ ವಿರುದ್ಧ ಮಾತನಾಡುವುದಕ್ಕೆ ವಿಪಕ್ಷಗಳಿಗೆ ವಿಷಯವಿಲ್ಲ. ಯಾವುದೋ ವಿಚಾರಕ್ಕೆ ಸದನದ ಬಾವಿಗಿಳಿದು ಧರಣಿ ಮಾಡಿದ ಸಿದ್ದರಾಮಯ್ಯ ಕಲಾಪವನ್ನು ಹಾಳು ಮಾಡಿದರು ಎಂದು ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.Illegally,Sand,carrying,Truck,Seized,arrest,driverಬಜೆಟ್ ಅಧಿವೇಶನದಲ್ಲಿ ಭಾಷಣ, ಚರ್ಚೆ ಮಾಡಲಿಲ್ಲ. ಜನಪರವಾದ ವಿಷಯಗಳ ಕುರಿತು ಚರ್ಚಿಸಲಿಲ್ಲ. ಆಡಳಿತ ಯಂತ್ರ ಸರಿಯಿಲ್ಲ ಎಂದಾದರೂ  ಹೇಳಬಹುದಿತ್ತು. ಕಾಂಗ್ರೆಸ್ ನಾಯಕರು ಇದೀಗ ಹಸಿ ಸುಳ್ಳು ಹೇಳಿದರೆ ಜನರು ನಂಬುವುದಿಲ್ಲ ಎಂದು ಕಿಡಿಕಾರಿದ್ದಾರೆ.Siddaramaiah-Dissolve-Ruined-Minister-Jagdish Shetter-Accused 

key words : Siddaramaiah-Dissolve-Ruined-Minister-Jagdish Shetter-Accused