ಕಾಂಗ್ರೆಸ್ ನ ಇಬ್ಬರು ನಾಯಕರು ಸಿಎಂ ಸ್ಥಾನದ ರೇಸ್ ನಲ್ಲಿರುವುದು ನಿಜ- ಸತೀಶ್ ಜಾರಕಿಹೊಳಿ….

kannada t-shirts

ಬಾಗಲಕೋಟೆ, ಜನವರಿ,7,2021(www.justkannada.in): ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ರೇಸ್ ನಲ್ಲಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.jk-logo-justkannada-mysore

ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳುತ್ತಾರೆ, ಕೆಲವರು ಹೇಳುವುದಿಲ್ಲ ಅಷ್ಟೆ. ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಾಕಷ್ಟು ಜನರು ಕ್ಯೂನಲ್ಲಿದ್ದಾರೆ. siddaramaiah-dk-shiva-kumar-race-cm-position-kpcc-sathish-jarakiholi

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಬಹಳ ಜನ ಕ್ಯೂನಲ್ಲಿದ್ದಾರೆ. ಕೇವಲ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ ಇನ್ನೂ ಅನೇಕರು ಕಾಯುತ್ತಿದ್ದಾರೆ ಎಂದು ಹೇಳಿದರು.

Key words: siddaramaiah-dk shiva kumar – race -CM position-kpcc- Sathish jarakiholi

website developers in mysore