ಸಿದ್ದರಾಮಯ್ಯ ಡ್ರಾಮಾ ಮಾಡ್ಕೊಂಡು ಬಂದಿದ್ದಾರೆ : ಸಚಿವ ಈಶ್ವರಪ್ಪ ವಾಗ್ದಾಳಿ

kannada t-shirts

ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಸಿದ್ದರಾಮಯ್ಯ ಡ್ರಾಮಾ ಮಾಡ್ಕೊಂಡು ಬಂದಿದ್ದಾರೆ. ಹೀಗಾಗಿಯೇ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಡ್ರಾಮಾ ಬಹಳ ದಿನ ನಡೆಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.jk-logo-justkannada-logoಯಾವ ಸಚಿವರು ಕಮಿಷನ್ ಗೆ ಒಳಗಾಗಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದೆ, ಒಂದೇ, ಒಂದು ಆರೋಪ ಸಾಬೀತುಪಡಿಸಲು ಸಾಧ್ಯವಾಗಿಲ್ಲ. ವಿಪಕ್ಷವಾಗಿ ಏನು ಮಾಡಬೇಕು ಅದನ್ನು ಕಾಂಗ್ರೆಸ್ ಮಾಡುತ್ತಿಲ್ಲ ಎಂದು ಕಿಡಿಕಾರಿದರು.iddaramaiah-Drama-doing-Minister-Eshwarappa-barrageಡ್ರಾಮಾ ಮಾಡಿಯೇ ರಾಜ್ಯದಲ್ಲಿ ಕಾಂಗ್ರೆಸ್ ಈ ಸ್ಥಿತಿ ತಲುಪಿದೆ. ಈ ರೀತಿಯ ಡ್ರಾಮಾದಿಂದ ಸಿದ್ದರಾಮಯ್ಯ ಸೋತಿದ್ದರು ಎಂದು ಈಶ್ವರಪ್ಪ ಟೀಕಿಸಿದ್ದಾರೆ.

key words : Siddaramaiah-Drama-doing-Minister-Eshwarappa-barrage

 

website developers in mysore