ಸಿದ್ದರಾಮಯಯ್ಯಗೆ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಲಿ : ನಳಿನ್ ಕುಮಾರ್ ಕಟೀಲ್

ಬೆಳಗಾವಿ,ಸೆಪ್ಟೆಂಬರ್, 29,2020(www.justkannada.in) : ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ತಿದ್ದುಪಡಿ ರೈತರನ್ನು ಎತ್ತಿಕಟ್ಟಿ ಜನವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಸಿದ್ದರಾಮಯಯ್ಯಗೆ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.jk-logo-justkannada-logo

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ತಿದ್ದುಪಡಿಯು ಅತ್ಯುತ್ತಮ ಕಾಯ್ದೆಯಾಗಿದೆ. ರಾಜಕೀಯಕ್ಕಾಗಿ ದ್ವೇಷ ಹುಟ್ಟಿಸುವ ಕಾರ್ಯ ಮಾಡಬಾರದು. ಸಿದ್ದರಾಮಯ್ಯ ಅವರು ಮೃತರ ರೈತರ ಮನೆಗಳಿಗೆ ಹೋಗಲಿಲ್ಲ. ಟಿಪ್ಪು ಜಯಂತಿ ಹೆಸರಲ್ಲಿ ರಾಜ್ಯದಲ್ಲಿ ಗಲಭೆ ಸೃಷ್ಠಿಸಿದರು. ಅಧಿಕಾರಕ್ಕಾಗಿ ಸಮುದಾಯವನ್ನು ಒಡೆಯಲು ಯತ್ನಿಸಿದರು ಎಂದು ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

iddaramaiah-polite-sit-at-home-Nalin Kumar Kateel

key words : Siddaramaiah-polite-sit-at-home-Nalin Kumar Kateel