ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ರಾಜ್ಯದ ಜನತೆ ಬಳಿ ಸಿಎಂ ಬಿಎಸ್ ವೈ ಮನವಿ…

ಬೆಂಗಳೂರು,ಏಪ್ರಿಲ್,28,2021(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಇಂದಿನಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಈ ನಡುವೆ ಸರ್ಕಾರಕ್ಕೆ ಸಹಕರಿಸಿ ಎಲ್ಲರೂ ಮನೆಯಲ್ಲೇ ಇರಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕಾಗಿರ ಎರಡು ವಾರಗಳ ಕಾಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.  ಎಲ್ಲರೂ ಮಾರ್ಗಸೂಚಿ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ.Strict action -covid control-CM BS yeddyurappa- appeals - people

ಎಲ್ಲರೂ ಮನೆಯಲ್ಲೇ ಇರಿ. ಅಗತ್ಯ ಕೆಲಸವಿದ್ದರೇ ಮಾತ್ರ ಹೊರಬನ್ನಿ ನಾವೆಲ್ಲರೂ ಕೊರೋನಾ ವಿರುದ್ಧ ಹೋರಾಡೋಣಾ ಎಂದು ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನರ ಬಳಿ ಮನವಿ ಮಾಡಿದ್ದಾರೆ.

Key words: Strict action -covid control-CM BS yeddyurappa- appeals – people