ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿ

kannada t-shirts

ಬೆಂಗಳೂರು,ಡಿಸೆಂಬರ್,15,2020(www.justkannada.in) : ನೌಕಾಪಡೆಯ ಹಿರಿಯ ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿಯಾಗಿದ್ದಾರೆ.

I didn't knew CM BSY will think so cheaply - KPCC President D.K. Shivakumar

ದೆಹಲಿಯಲ್ಲಿ ಕಳೆದ ರಾತ್ರಿ ಶ್ರೀಕಾಂತ್ ಕೊನೆಯುಸಿರೆಳೆದಿದ್ದಾರೆ. ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಪ್ರಾಜೆಕ್ಟ್ ಸೀಬರ್ಡ್ ನ ಮಹಾನಿರ್ದೇಶಕರಾಗಿದ್ದರು.

Submarine,Vice,Admiral,Shrikant,Kovid,Killed

ನೌಕಾಪಡೆಯ ಅಧಿಕಾರಿಗಳು ಹೇಳಿದಂತೆ ಶ್ರೀಕಾಂತ್ ಈ ಹಿಂದೆ ಇನ್ಸ್‌ಪೆಕ್ಟರ್ ಜನರಲ್ ನ್ಯೂಕ್ಲಿಯರ್ ಸೇಫ್ಟಿ ಮತ್ತು ನ್ಯಾಷನಲ್ ಡಿಫೆನ್ಸ್ ಕಾಲೇಜಿನ ಕಮಾಂಡೆಂಟ್ ನೇಮಕಾತಿಗಳನ್ನು ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.

key words : Submarine-Vice-Admiral-Shrikant-Kovid-Killed

website developers in mysore