“ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಆಗ್ರಹಿಸಿ ಅಭಿಮಾನಿಗಳಿಂದ ಪ್ರತಿಭಟನೆ”

ಚೆನ್ನೈ,ಜನವರಿ,10,2021(www.justkannada.in) : ಸೂಪರ್ ಸ್ಟಾರ್ ರಜನಿಕಾಂತ್ ಸಕ್ರಿಯ ರಾಜಕೀಯ ಪ್ರವೇಶಕ್ಕೆ ಆಗ್ರಹಿಸಿ ರಜನಿಕಾಂತ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.jk-logo-justkannada-mysoreರಜನಿಕಾಂತ್ ಅವರು ಮೂರು ಪುಟಗಳ ಪತ್ರ ಬರೆದು ರಾಜಕೀಯ ರಂಗ ಪ್ರವೇಶಿಸುತ್ತಿಲ್ಲ ಎಂದು ಇತ್ತೀಚೆಗೆ ಘೋಷಿಸಿದ್ದರು. ಈ ನಿರ್ಧಾರವನ್ನು ಅಭಿಮಾನಿಗಳು ಸ್ವಾಗತಿಸಿದರು. ಆದರೆ, ರಾಜ್ಯದ ಹಿತದೃಷ್ಟಿಯಿಂದ ರಾಜಕೀಯ ರಂಗದಲ್ಲಿ ರಜನಿ ಅಗತ್ಯ ಹೆಚ್ಚಿದೆ ಎಂದು ಅಭಿಮಾನಿಗಳು ಆಗ್ರಹಪೂರ್ವಕ ಮನವಿ ಮಾಡುತ್ತಿದ್ದಾರೆ.Super-star-Rajinikanth-Politics-admission-Ask-fans-Protest ಚೆನ್ನೈನ ವಳ್ಳುವರ್ ಕೊಟ್ಟಂನಲ್ಲಿ ರಜನಿ ಫ್ಯಾನ್ ಕ್ಲಬ್ ಸದಸ್ಯರು ಸೇರಲಿದ್ದು, ರಾಜಕೀಯ ರಂಗ ಪ್ರವೇಶಿಸುವಂತೆ ರಜನಿ ಅವರ ಮನ  ಓಲೈಕೆ ಮಾಡಲಿದ್ದಾರೆ ತಿಳಿದು ಬಂದಿದೆ.

key words : Super-star-Rajinikanth-Politics-admission-Ask-fans-Protest