ಮೂವರಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಪ್ರಸ್ತಾಪ ಅಂಗೀಕಾರ…

ನವದೆಹಲಿ,ಫೆಬ್ರವರಿ,5,2021(www.justkannada.in): ಓರ್ವ ವಕೀಲರು ಮತ್ತು ಇಬ್ಬರು ನ್ಯಾಯಾಂಗ ಅಧಿಕಾರಿಗಳನ್ನ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಉನ್ನತೀಕರಿಸುವ ಪ್ರಸ್ತಾಪವನ್ನು ಸುಪ್ರೀಂಕೋರ್ಟ್ ಕೊಲಿಜಿಯಂ  ಅಂಗೀಕರಿಸಿದೆ.Supreme Court -collegium –approves- proposal - three -High Court -judges

ವಕೀಲರಾದ ಆದಿತ್ಯ ಸೋಂಧಿ, ನ್ಯಾಯಾಂಗ ಅಧಿಕಾರಿಗಳಾದ ರಾಜೇಂದ್ರ ಬಾದಾಮಿಕರ್, ಖಾಜಿ ಜಯಾಬುನ್ನಿಸ ಮೊಹಿಯುದ್ದೀನ್ ಅವರನ್ನ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಉನ್ನತೀಕರಿಸುವ ಪ್ರಸ್ತಾಪವನ್ನು ಫೆಬ್ರವರಿ 4 ರಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಂಗೀಕರಿಸಿದೆ.Supreme Court -collegium –approves- proposal - three -High Court -judges

Key words: Supreme Court -collegium –approves- proposal – three -High Court -judges