ಕೋಡಿಹಳ್ಳಿ ಚಂದ್ರಶೇಖರ್ ಒಂದು ರೀತಿ ವಿಲನ್ ಆಗಿದ್ದಾರೆ : ಸಚಿವ ಆರ್.ಅಶೋಕ್

ಬೆಂಗಳೂರು,ಡಿಸೆಂಬರ್,14,2020(www.justkannada.in) : ಸರ್ಕಾರ ಯಾವುದೇ ಪ್ರತಿಷ್ಠೆಯನ್ನು ಇಟ್ಟುಕೊಂಡಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ವಿಲನ್ ಆಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ.logo-justkannada-mysore

ಸಾರಿಗೆ ನೌಕರರ 9 ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ. ಸರ್ಕಾರ ಯಾವುದೇ ಪ್ರತಿಷ್ಠೆಯನ್ನು ಇಟ್ಟುಕೊಂಡಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಒಂದು ರೀತಿಯಲ್ಲಿ ವಿಲನ್ ಆಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

 

 

We,no,prestige,Minister,Lakshmana Sawadi

key words : We-no-prestige-Minister-Lakshmana Sawadi