ಗೌರಿಬಿದನೂರು ತಾಲೂಕಿನಲ್ಲಿ ಡೆತ್ ನೋಟ್ ಬರೆದಿಟ್ಟು ಶಿಕ್ಷಕ ಆತ್ಮಹತ್ಯೆ 

ಚಿಕ್ಕಬಳ್ಳಾಪುರ,ಡಿಸೆಂಬರ್,05,2020(www.justkannada.in) : ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಖಾಸಗಿ ಶಾಲೆ ಶಿಕ್ಷಕ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.logo-justkannada-mysoreಡೆತ್ ನೋಟ್ ಬರೆದಿಟ್ಟು ಶಿಕ್ಷಕ ಚಂದ್ರಶೇಖರ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ಲ್ಯಾಕ್ ಬೋರ್ಡ್ ಮೇಲೆ ಡೆತ್ ನೋಟ್ : ಜಿಲ್ಲೆಯ ಕನಗಾನಕೊಪ್ಪದ ನಿವಾಸಿಯಾಗಿದ್ದ ಚಂದ್ರಶೇಖರ ಮಂಚೇನಹಳ್ಳಿಯ ಆಚಾರ್ಯ ಶಾಲೆಯಲ್ಲಿ 8 ವರ್ಷಗಳಿಂದ ಇಂಗ್ಲಿಷ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.

ಗೌರಿಬಿದನೂರು ತಾಲೂಕಿನಲ್ಲಿ ಡೆತ್ ನೋಟ್ ಬರೆದಿಟ್ಟು ಶಿಕ್ಷಕ ಆತ್ಮಹತ್ಯೆ 

ಆದರೆ, ಇದು ಅನುದಾನಿತ ಶಾಲೆಯಾಗಿದ್ದರೂ ಸರ್ಕಾರಿ ನೇಮಕಾತಿಗೆ ಅನುಮೋದನೆ ಮಾಡದ ಹಿನ್ನೆಲೆಯಲ್ಲಿ ನನ್ನ ಸಾವಿಗೆ ಆಚಾರ್ಯ ಶಾಲೆ ಆಡಳಿತ ಮಂಡಳಿ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಶಿಕ್ಷಕ ಚಂದ್ರಶೇಖರ ನೇಣಿಗೆ ಶರಣಾಗಿದ್ದಾನೆ.

Write,Death,Note,Gauribidanur,Taluk,Teacher,suicide

key words : Write-Death-Note-Gauribidanur-Taluk-Teacher- suicide