‘’ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ” : ಸಿಎಂ ಬಿ.ಎಸ್.ಯಡಿಯೂರಪ್ಪ…!

ಬೆಂಗಳೂರು,ಜನವರಿ,02,2021(www.justkannada.in) :  ‘’ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ” ಎಂಬ ಸ್ವಾಮಿ ವಿವೇಕಾನಂದರ ನುಡಿಗಳನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದರು.jk-logo-justkannada-mysoreರಾಜ್ಯಮಟ್ಟದ ‘ಯುವಜನೋತ್ಸವ 2020-21’ಕ್ಕೆ ವರ್ಚ್ಯುವಲ್ ವೇದಿಕೆ ಮೂಲಕ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.You,overcome,yourself,whole,world,becomes,yours,CM B.S.Yeddyurappa ...!ಈ ಸಂದರ್ಭ ಉಪಮುಖ್ಯಮಂತ್ರಿಗಳು, ಯುವ ಸಬಲೀಕರಣ, ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

key words : You-overcome-yourself-whole-world-becomes- yours-CM B.S.Yeddyurappa …!