ಮಂಗಳೂರು ಬಿಜೆಪಿ ಕಚೇರಿಯಲ್ಲಿ ಗೋಪೂಜೆ : ಸಚಿವ ಎಸ್.ಟಿ.ಸೋಮಶೇಖರ್  ಭಾಗಿ

ಮಂಗಳೂರು,ನವೆಂಬರ್,15,2020(www.justkannada.in) : ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ನಡೆದ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು.Gopuja-Mangalore-BJP office-Minister S.T. Somashekhar-participated

ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ಹರೀಶ್ ಪೂಂಜ ಅವರು, ವೇದವ್ಯಾದ ಕಾಮತ್, ಅಂಗಾರ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ  ಸುದರ್ಶನ್ ಜೈನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Gopuja-Mangalore-BJP office-Minister S.T. Somashekhar-participated

key words : Gopuja-Mangalore-BJP office-Minister S.T. Somashekhar-participated