ಹೆಚ್.ಡಿ ಕುಮಾರಸ್ವಾಮಿ ಒಬ್ಬ ಸೀರಿಯಸ್ ಪೊಲಿಟೀಷಿಯನ್ ಅಲ್ಲ- ಶಾಸಕ ಎಸ್‌ ಆರ್ ಶ್ರೀನಿವಾಸ್ ಟೀಕೆ.

ಬೆಂಗಳೂರು,ಜುಲೈ,7,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ಈ ಸಂಬಂಧ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿ ಹೇಳಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಆರ್ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ಶ್ರೀನಿವಾಸ್, ಕುಮಾರಸ್ವಾಮಿ ಒಬ್ಬ ಸೀರಿಯಸ್ ಪೊಲಿಟೀಷಿಯನ್ ಅಲ್ಲ. ಸುಮ್ನೆ ಅದನ್ನ ಬಿಡ್ತೀನಿ, ಇದನ್ನ ಬಿಡ್ತೀನಿ ಅಂತಾರೆ, ಯಾವ ವಿಚಾರವನ್ನು ಅವರು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ ಹೇಳಿ ಎಂದು ಟಾಂಗ್ ನೀಡಿದರು.

Key words: HD Kumaraswamy – not – serious politician – MLA- SR Shrinivas.